ಇಂದು ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬೆಳಗ್ಗೆ 11ಕ್ಕೆ ಸಂಘಟನೆಯಿಂದ ಮೆಟ್ರೋ ಕಚೇರಿಗೆ ಮುತ್ತಿಗೆ
ಸಂಜೆ 4ಕ್ಕೆ ಮೆಟ್ರೋ ಪ್ರಯಾಣಿಕರ ಸಂಘದಿಂದ ಪ್ರತಿಭಟನೆ
ಫ್ರೀಡಂ ಪಾರ್ಕ್ನಲ್ಲಿ ಪ್ರಯಾಣಿಕರ ಸಂಘದಿಂದ ಪ್ರತಿಭಟನೆ
ದರ ಏರಿಕೆ ಹಾಗೂ ದರ ಇಳಿಕೆ ಚೌಕಾಸಿ ವಿರೋಧಿಸಿ ಮುತ್ತಿಗೆ
ಮೊದಲೇ ಬೆಲೆ ಏರಿಕೆ ಬಿಸಿಯಿಂದ ಕಂಗೆಟ್ಟ ಜನಸಾಮಾನ್ಯರಿಗೆ ಮೆಟ್ರೊ ಟಿಕೆಟ್ ದರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಎಲ್ಲೆಡೆ ಜನಾಕ್ರೋಶ ವ್ಯಕ್ತವಾಗಿದ್ದು, ಇಂದು ಕರ್ನಾಟಕ ಕನ್ನಡ ಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.
DCM D.K. Shivakumar“ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
High Court: 1969ರಲ್ಲಿ ರೂಪಿಸಲಾಗಿರುವ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ಮಾಡಿ ಜನನ ನೋಂದಣಿಯಲ್ಲಿ ಹೆಸರು ಬದಲಾವಣೆ ಮತ್ತು ತಿದ್ದುಪಡಿ ಬಗ್ಗೆ ಇರುವ ಸಮಸ್ಯೆಗಳಿಗೆ ಇತಿಶ್ರೀ ಹಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.