ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಈಗ ನಾವು ಚಾಂಪಿಯನ್ಸ್ ಟ್ರೋಫಿ ವಿಚಾರಕ್ಕೆ ಬರುವುದಾದರೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಇನ್ನೊಂದೆಡೆಗೆ ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಹುತೇಕ ನೆಟ್ಟಿಗರು ಇಬ್ಬರ ನಡುವೆ ಲವ್ವಿ ಡವ್ವಿ ನಡೆಯುತ್ತೆ ಎಂದು ಕಾಮೆಂಟ್ ಮಾಡಿದ್ದರೆ ಇನ್ನು ಕೆಲವರು ಇಬ್ಬರ ನಡುವೆ ಅಂತದ್ದೇನು ಇಲ್ಲ, ಆಟ ನೆಚ್ಚಿನ ಕ್ರಿಕೆಟಿಗನಾಗಿರಬಹುದು ಅಷ್ಟೇ ಎಂದು ಹೇಳಿದ್ದಾರೆ.
Viral Video: ಪಾಕಿಸ್ತಾನದ ಮದುವೆಯೊಂದರಲ್ಲಿ ಮಾವನ ವಿಚಿತ್ರ ಬೇಡಿಕೆ ಈಡೇರಿಸಲು ಅಳಿಯನೊಬ್ಬ ಹೆಲಿಕಾಪ್ಟರ್ ಮೂಲಕ ಹಣದ ಸುರಿಮಳೆ ಸುರಿಸಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ICC Champions Trophy: 2025ರ ಚಾಂಪಿಯನ್ಸ್ ಟ್ರೋಫಿ ಸರಣಿಯ ಸಮಸ್ಯೆ ಇನ್ನೂ ಬಗೆಹರೆಯದೆ ಹಾಗೆಯೇ ಉಳಿದಿದೆ. ಫೆಬ್ರವರಿ 19 ರಂದು ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಸರಣಿಯನ್ನು ಆಯೋಜಿಸಲು ಐಸಿಸಿ ಯೋಜಿಸುತ್ತಿದೆ.
Pakisthan Ball Tampering: 2006 ರ ಆಗಸ್ಟ್ 20 ಅನ್ನು ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಒಂದು ಪ್ರಮುಖ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಇಂಗ್ಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ತಂಡ ಲಂಡನ್ ಓವಲ್ ಮೈದಾನದಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನಾಡಿತ್ತು. ಆಗ ಪಾಕಿಸ್ತಾನ ತಂಡ ಬಾಲ್ ಟ್ಯಾಂಪರಿಂಗ್ ಮಾಡಿದ್ದಕ್ಕಾಗಿ ಅಂಪೈರ್ ಐದು ರನ್ ಪೆನಾಲ್ಟಿ ನೀಡಿದ್ದರು. ಅಷ್ಟೇ ಅಲ್ಲ, ಚೆಂಡನ್ನು ಕೂಡ ಬದಲಾಯಿಸಿದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
BCCI Stuns Pakistan with Decision: ಬಿಸಿಸಿಐ ಪಾಕಿಸ್ತಾನಕ್ಕೆ ಸತತ ಶಾಕ್ ನೀಡುತ್ತಿದೆ. ಮುಂದಿನ ವರ್ಷ ಪಾಕಿಸ್ತಾನದ ಮೈದಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಭಾರತ ವಿರುದ್ಧ ಐಸಿಸಿಯ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಭಾರತ ತಂಡವನ್ನು ತಮ್ಮ ದೇಶಕ್ಕೆ ಕರೆತರುವ ಪಾಕಿಸ್ತಾನದ ಪ್ರಯತ್ನಗಳನ್ನು ಬಿಸಿಸಿಐ ಒಪ್ಪಲಿಲ್ಲ.
ಕರ್ತಾರ್ಪುರ್ ಕಾರಿಡಾರ್ ವಿಚಾರದಲ್ಲಿ ಪಾಕಿಸ್ತಾನ ಹಿಡನ್ ಅಜೆಂಡಾವನ್ನು ಹೊಂದಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರವಾಗಿ ತಾವು ಮೊದಲಿನಿಂದಲೂ ಎಚ್ಚರಿಕೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.
2018 ರ ಭಯೋತ್ಪಾದನೆ ಕುರಿತ ವಾರ್ಷಿಕ ವರದಿಯಲ್ಲಿ, 'ಲಷ್ಕರ್-ಎ-ತೈಬಾ (ಎಲ್ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ನಂತಹ ಗುಂಪುಗಳ ವಿರುದ್ಧ ಪಾಕಿಸ್ತಾನ ಸೂಕ್ತ ಕ್ರಮ ಕೈಗೊಂಡಿಲ್ಲ' ಎಂದು ಅಮೆರಿಕ ಹೇಳಿದೆ.
ಪಾಕಿಸ್ತಾನದ ಕರಾಚಿ-ರಾವಲ್ಪಿಂಡಿ ತೇಜ್ಗಮ್ ಎಕ್ಸ್ಪ್ರೆಸ್ ಗುರುವಾರ ಬೆಳಿಗ್ಗೆ ರಹೀಂ ಯಾರ್ ಖಾನ್ ರೈಲ್ವೆ ನಿಲ್ದಾಣದ ಬಳಿಯ ಲಿಯಾಕತ್ಪುರಕ್ಕೆ (ಲಿಯಾಕತ್ಪುರ) ತಲುಪಿದ ಸಂದರ್ಭದಲ್ಲಿ ರೈಲಿನ ಬೋಗಿಯೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿಯವರ ವಿಶೇಷ ವಿಮಾನವನ್ನು ತನ್ನ ವಾಯುಪ್ರದೇಶದ ಬಳಕೆಯನ್ನು ನಿರಾಕರಿಸುವ ಪಾಕಿಸ್ತಾನದ ಕ್ರಮದ ನಂತರ, ಭಾರತವು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಗೆ (ಐಸಿಎಒ) ದೂರು ನೀಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
"ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ' ಮತ್ತು ನಾನು ರಾಜೀನಾಮೆ ನೀಡುವುದಿಲ್ಲ. ಪ್ರತಿಭಟನೆಯು ಕಾರ್ಯಸೂಚಿ ಆಧಾರಿತವಾಗಿದೆ ಮತ್ತು ಇದಕ್ಕೆ ವಿದೇಶಿ ಬೆಂಬಲವಿದೆ" ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.