ಪೋಕ್ಸೋ ಕೇಸಲ್ಲಿ ಮಾಜಿ ಸಿಎಂ ಬಿಎಸ್ವೈಗೆ ಢವಢವ
ಇಂದು ಧಾರವಾಡ ಹೈಕೋರ್ಟ್ ಪೀಠದಿಂದ ತೀರ್ಪು
ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ BSY
ಅರ್ಜಿ ಪುರಸ್ಕರಿಸಿ FIR ರದ್ದುಪಡಿಸಿದ್ರೆ BSY ನಿರಾಳ
ಇಂದು ಹೈಕೋರ್ಟ್ನಲ್ಲಿ ಬಿಎಸ್ವೈ ಭವಿಷ್ಯ ನಿರ್ಧಾರ
BJP Karnataka: ವಿಜಯೇಂದ್ರ ಅವರ ಹೇಳಿಕೆಯಲ್ಲಿ ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳು ಸ್ಪಷ್ಟವಾಗಿವೆ. "ನಾನು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ನಾನು ಈ ಹುದ್ದೆಯಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ, ಉಪಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಯಶಸ್ವಿಯಾಗಿ ಪಕ್ಷವನ್ನು ಮುನ್ನಡೆಸಿದ್ದೇನೆ. ಆದರೆ, ಪಕ್ಷದ ಒಳಗಿನ ಗೊಂದಲಗಳು ನಿಜ. ಅದನ್ನು ಸರಿಪಡಿಸಬೇಕಾಗಿದೆ" ಎಂದು ಅವರು ಹೇಳಿದರು.
ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಪ್ರಕರಣ
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಚರ್ಚೆ
ಪ್ರಕರಣದಲ್ಲಿ ನ್ಯಾಯಾಂಗದ ವರ್ತನೆ ಕುರಿತು ಚರ್ಚೆ
ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧಾರ
ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಅನೌಪಚಾರಿಕ ಚರ್ಚೆ
ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯಪಲಾರಿಗೆ ಬಿಎಸ್ವೈ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಕಡತ ರವಾನಿಸಿದೆ. ಆದ್ರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ
ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಇತರ ಕುಟುಂಬ ಸದಸ್ಯರ ವಿರುದ್ಧ ವಿಚಾರಣೆಗೆ ಒಳಪಡಿಸುವ ಮನವಿಯನ್ನು ವಜಾಗೊಳಿಸಿದ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
Siddaramaiah vs BS Yediyurappa: ಬಿ.ಎಸ್.ಯಡಿಯೂರಪ್ಪನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ. ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಚೆಕ್ ಮೂಲಕ ಲಂಚದ ಹಣ ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
82 ವರ್ಷದ ಯಡಿಯೂರಪ್ಪ ಅವರ ಮೇಲೆ ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡುತ್ತಿದೆ. ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರು ಗುಡುಗಿದರು.
POCSO Case: ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದಾರೆ ಅಂತಾ ಆರೋಪಿಸಿ ಮಹಿಳೆಯೊಬ್ಬರು ಕಳೆದ ಮಾರ್ಚ್ ತಿಂಗಳಿನಲ್ಲಿ ದೂರು ನೀಡಿದ್ದರು. ಆದರೆ ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು.
POCSO Case: ಸಹಾಯ ಕೋರಿ ಯಡಿಯೂರಪ್ಪನವರ ನಿವಾಸಕ್ಕೆ ಹೋಗಿದ್ದ ವೇಳೆ ತಮ್ಮ ಪುತ್ರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಸಂಬಂಧ ಲೋಕಸಭಾ ಚುನಾವಣೆಗೂ ಮೊದಲು ಯಡಿಯೂರಪ್ಪನವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು.
Sexual Harassment Case: ʼರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ೧೭ ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶಿಸಬೇಕು" ಎಂದು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದೆ.
Kengal Hanumantayya Award : ಕರ್ನಾಟಕದ ಸಾಂಸ್ಕೃತಿಕ, ಸಾಹಿತ್ಯ, ಕಲೆ, ಪರಂಪರೆ ಪೋಷಕರಾಗಿರುವ ಇಲ್ಲವೆ ಮೇಲ್ಕಂಡ ಕ್ಷೇತ್ರಗಳಲ್ಲಿ ಕನಿಷ್ಟ 25 ವರ್ಷಗಳಿಂದ ಸೇವಾ ನಿರತರಾದˌ 50 ವರ್ಷದ ವಯೋಮಾನ ಮೀರಿದ ವ್ಯಕ್ತಿ, ಸಂಘ, ಸಂಸ್ಥೆಗಳನ್ನು ಆಯ್ಕೆ ಮಾಡುವುದು ಈ ದತ್ತಿ ನಿಧಿಯ ಆಶಯವಾಗಿದೆ. 2016ರಿಂದಲೂ ಕೆಂಗಲ್ ಹನುಮಂತಯ್ಯ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.