ಉಪ ಸಭಾಪತಿಯಾಗಿದ್ದ ಧರ್ಮೇಗೌಡ ಅವರನ್ನು ಬಿಜೆಪಿ ಮತ್ತು ಜೆಡಿಎಸ್ ನವರು ಬಲತ್ಕಾರವಾಗಿ ಸಭಾಪತಿ ಪೀಠದಲ್ಲಿ ಕೂರಿಸಿದ್ದರು. ಅದು ಧರ್ಮೇಗೌಡರಿಗೆ ಅವರಿಗೆ ಇಷ್ಟ ಇರಲಿಲ್ಲ ಎಂದು ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.
ಡ್ರೈವರ್ ಗೆ 'ಕಾರಿನಲ್ಲೇ ಇರು' ಎಂದು ಹೇಳಿ ಹೋಗಿದ್ದರು. ರೈಲು ಹೋದ ಅರ್ಧ ಗಂಟೆಯಾದರೂ ಅವರು ವಾಪಸ್ ಬರದಿದ್ದಾಗ ಡ್ರೈವರ್ ಹೋಗಿ ನೋಡಿದ್ದಾರೆ. ಆಗ ಧರ್ಮೇಗೌಡ ಶತಾಬ್ದಿ ಎಕ್ಸಪ್ರೆಸ್ ಟ್ರೈನಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ಪ್ರಾಥಮಿಕ ವರದಿಗಳು ಹೇಳುತ್ತಿವೆ.
ಕೋವಿಡ್-19 ವಿಶ್ವದಾದ್ಯಂತ ಆವರಿಸಿದ್ದು ತಲ್ಲಣ ಉಂಟು ಮಾಡುತ್ತಿದೆ ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಶ್ರಮಿಸುತ್ತಿದ್ದು ಇದರ ನಿಯಂತ್ರಣಕ್ಕಾಗಿ ಸಾರ್ವಜನಿಕರ ಸಹಕಾರವು ಅತ್ಯವಶ್ಯಕವಾಗಿದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.