ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಪ್ರತಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.
ಸದರಿ ದಾವೆಯಲ್ಲಿ ಪ್ರತಿವಾದಿಯು ತಮ್ಮ ಕುಟುಂಬದಲ್ಲಿ 1880 ನೇ ಇಸವಿಯಲ್ಲಿಯೇ ಕುಟುಂಬದ ಆಸ್ತಿಗಳ ವಿಭಾಗವಾಗಿದೆ ಹಾಗೂ ಇದೇ ಕುಟುಂಬದ ಆಸ್ತಿಗಳ ಬಗ್ಗೆ ಈ ದಾವೆಯ ಪ್ರತಿವಾದಿ ನಂ.1 ಇವರ ಅಜ್ಜನವರು ವಾದಿಯ ಮಾವನವರ ವಿರುದ್ದ 1898 ರಲ್ಲಿ ಅಥಣಿ ಸಿವಿಲ್ ಜಡ್ಜ್ ಜೂನಿಯರ ಡಿವಿಜನ್ ನ್ಯಾಯಾಲಯದಲ್ಲಿ ಸಹ ಕೆಲವು ಜಮೀನುಗಳ ಬಗ್ಗೆ ದಾವೆಯು ದಾಖಲಾಗಿ ಪ್ರತಿವಾದಿಯ ಅಜ್ಜನ ಪರವಾಗಿ ನಿಕಾಲಿಯಾಗಿತ್ತು ಎಂಬ ವಾದವನ್ನು ಮಂಡಿಸಿದ್ದರು.
ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ.
Dhruva Sarja: ಫೆ. 14ರಂದು ಎಲ್ಲೆಡೆ ಪ್ರೇಮಿಗಳ ದಿನವನ್ನು ಎಲ್ಲರೂ ತಮ್ಮ ಸಂಗಾತಿಯೊಂದಿಗೆ ಹಾಗೂ ತಮ್ಮ ಪ್ರೀತಿ ಪಾತ್ರರೊಂದಿಗೆ ಆಚರಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಈ ವಿಶೇಷವಾದ ದಿನದಂದು ಸ್ಯಾಂಡಲ್ವುಡ್ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕೂಡ ತಮ್ಮ ಮುದ್ದಾದ ಮಡದಿಗೆ ಪ್ರೇಮಿಗಳ ದಿನದಂದು ವಿಶೇಷವಾಗಿ ಶುಭಾಷಯ ಕೋರಿದ್ದಾರೆ.
Anjeera Fruit Control Blood Sugar: ಅಂಜೂರವು ಅನೇಕ ಪೋಷಕಾಂಶಗಳನ್ನು ಹೊಂದಿರುವ ಆರೋಗ್ಯಕರ ಹಣ್ಣು. ಇದನ್ನು ಸೇವಿಸುವುದರಿಂದ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ. ಮಧುಮೇಹ ರೋಗಿಗಳಿಗೆ ಅಂಜೂರದ ಹಣ್ಣುಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ನಾವು ತಿಳಿದುಕೊಳ್ಳೋಣ.
Viral video : ಕ್ಯಾರೆಟ್ ಎಲ್ಲಾ ಮಣ್ಣಿನಲ್ಲಿ ಬೆಳೆಯುತ್ತದೆ. ಕ್ಯಾರೆಟ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅದಕ್ಕಾಗಿ ಮಾರುಕಟ್ಟೆಯಲ್ಲಿ ದರ ಎಷ್ಟಿದ್ದರೂ ಗಜ್ಜರಿ ಖರೀದಿಸುವುದನ್ನು ಬಿಡುವುದಿಲ್ಲ. ಕ್ಯಾರೆಟ್ ಕಿತ್ತಳೆ ಬಣ್ಣದಲ್ಲಿರಲು ಮುಖ್ಯ ಕಾರಣ ಕ್ಯಾರೊಟಿನಾಯ್ಡ್ಗಳು.. ಆದರೆ ಇತ್ತೀಚಿಗೆ ಮತ್ತಷ್ಟೂ ಬಣ್ಣ ಬರಲು ಅದಕ್ಕೆ ಕೃತಕ ಕಲರ್ ಹಾಕುತ್ತಿದ್ದಾರೆ.. ಈ ಕುರಿತು ವಿಡಿಯೋ ವೈರಲ್ ಆಗಿದೆ..
Blood Sugar Control Fruit: ಪಪ್ಪಾಯಿ ರುಚಿಕರವಾಗಿರುವುದರ ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.. ಈ ಹಣ್ಣು ತೂಕ ಇಳಿಸಲು ಮತ್ತು ಮಧುಮೇಹವನ್ನು ಕಡಿಮೆಮಾಡಲು ಸಹಕಾರಿಯಾಗುತ್ತೆ ಎನ್ನುವುದು ನಿಮಗೆ ಗೊತ್ತೆ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.