Tesla starting price: ಟೆಸ್ಲಾ ಕಂಪನಿಯು ಭಾರತದಲ್ಲಿ ತನ್ನ ವ್ಯವಹಾರವನ್ನು ಆದಷ್ಟು ಬೇಗ ಪ್ರಾರಂಭಿಸಲು ಉತ್ಸುಕವಾಗಿದೆ. ಈ ವರ್ಷದ ಏಪ್ರಿಲ್ನಿಂದ ಟೆಸ್ಲಾ ತನ್ನ ವಾಹನಗಳನ್ನು ಮಾರಾಟ ಮಾಡಲು ಪ್ರಾರಂಭಿಸಲಿದೆ ಎಂದು ವರದಿಗಳು ತಿಳಿಸಿವೆ. ಆರಂಭದಲ್ಲಿ ಕಂಪನಿಯು ತನ್ನ ವಾಹನಗಳನ್ನು ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟಕ್ಕೆ ಲಭ್ಯವಾಗುವಂತೆ ಮಾಡುತ್ತದೆ.
PM-KISAN: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಅಡಿಯಲ್ಲಿ ಇದುವರೆಗೆ ಒಟ್ಟು 3.46 ಲಕ್ಷ ಕೋಟಿ ರೂ.ಗಳನ್ನು ವಿತರಿಸಿದೆ. ಇದೀಗ 19ನೇ ಕಂತಿನ ಹಣ ಬಿಡುಗಡೆಯಾದ ನಂತರ, ಈ ಮೊತ್ತವು 3.68 ಲಕ್ಷ ಕೋಟಿ ರೂ.ಗಳಿಗೆ ತಲುಪಲಿದೆ.
ಟ್ರಂಪ್ಗೆ ಭಾರತಕ್ಕೆ ಆಹ್ವಾನ ನೀಡಿದ ಮೋದಿ
ಹಲವು ಒಪ್ಪಂದಗಳಿಗೆ ಸಹಿ ಹಾಕಿದ ನಮೋ
ಭಾರತ-ಅಮೆರಿಕ ನಡುವಿನ ಸಂಬಂಧ ವೃದ್ಧಿಯಾಗಲಿ
ನಮಗೆ ದೇಶದ ಅಭಿವೃದ್ಧಿ ಮುಖ್ಯ ಎಂದ ಮೋದಿ
ದೇಶವೇ ಸರ್ವ ಶ್ರೇಷ್ಠ ಎಂಬುದನ್ನು ಟ್ರಂಪ್ರಿಂದ ಕಲಿತಿದ್ದೇನೆ
Delhi Assembly Election Results 2025: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಗೆ ಈ ತಿಂಗಳ 5 ರಂದು ಚುನಾವಣೆಗಳು ನಡೆದವು. ಚುನಾವಣೆ ಫಲಿತಾಂಶಗಳನ್ನು ಇಂದು ಬಹಿರಂಗಪಡಿಸಲಾಗುತ್ತಿದೆ.. ಎಣಿಕೆಗೆ ಮುನ್ನ ನಡೆದ ಅಂಚೆ ಮತಪತ್ರಗಳಲ್ಲಿ ಎಎಪಿ ಹಿಂದುಳಿದಿದೆ. ಮತ್ತೊಂದೆಡೆ, ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.
ಅಮೆರಿಕ ಅಕ್ರಮ ವಲಸಿಗರನ್ನು ದೇಶದಿಂದ ತೆರವುಗೊಳಿಸೋ ಕಾರ್ಯ ಚುರುಕುಗೊಳಿಸಿದೆ...
ಅಮೆರಿಕ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ
ಡೊನಾಲ್ಡ್ ಟ್ರಂಪ್ ಜೊತೆ ಪ್ರಧಾನಿ ಮಾತುಕತೆ
ಉಭಯ ರಾಷ್ಟ್ರಗಳ ಸಂಬಂಧ ವಿಚಾರ ಚರ್ಚೆ
ಟ್ವೀಟರ್ನಲ್ಲಿ ಮಾಹಿತಿ ಹಂಚಿಕೊಂಡ ನಮೋ
ವೈಟ್ಹೌಟ್ಗೆ ಭೇಟಿ ನೀಡುವಂತೆ ಮೋದಿಗೆ ಆಹ್ವಾನ
8th pay commission: ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಹೊಸ ವೇತನ ಆಯೋಗದ ಘೋಷಣೆಗಾಗಿ ಕಾಯುತ್ತಿದ್ದಾರೆ. ಎಂಟನೇ ವೇತನ ಆಯೋಗ ರಚನೆಯಾದರೆ ಸರ್ಕಾರಿ ನೌಕರರ ವೇತನದಲ್ಲಿ ಕನಿಷ್ಠ 18,000 ರೂ.ನಿಂದ 51,480 ರೂ.ಗೆ ಏರಿಕೆಯಾಗಲಿದೆ.
ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಇಸ್ಕಾನ್ ದೇವಾಲಯದ ಸಮುಚ್ಛಯವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಇಲ್ಲಿನ ಖಾರ್ಘರ್ನಲ್ಲಿಸುಮಾರು 9 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ನೂತನ ಇಸ್ಕಾನ್ ದೇವಾಲಯದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು.
Union Budget 2025: ಫೆಬ್ರವರಿ 1ನೇ ತಾರೀಖು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ನಲ್ಲಿ ನಾರಿಯರಿಗೆ ಸಿಹಿ ಸುದ್ದಿ ಸಿಗಲಿದೆ ಎನ್ನುವ ಮಾಹಿತಿಗಳು ಲಭ್ಯವಾಗುತ್ತಿವೆ.
7th Pay Commission: 7ನೇ ವೇತನ ಆಯೋಗದ ಪರಿಷ್ಕರಣೆಯಿಂದಾಗಿ 2024ರಂತೆ 2025ನೇ ವರ್ಷವೂ ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ಹಲವು ಖುಷಿ ಸಮಾಚಾರಗಳನ್ನು ಒಳಗೊಂಡಿರುತ್ತದೆ.
PM kisan samman nidhi 19th : ಹೊಸ ವರ್ಷ 2025 ಪ್ರಾರಂಭಕ್ಕೆ ಕೇವಲ 3 ದಿನಗಳು ಬಾಕಿ ಇವೆ.. ಇದೇ ವೇಳೆ ರೈತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು 19ನೇ ಕಂತು ಬಿಡುಗಡೆ ಮಾಡಲು ಸಜ್ಜಾಗಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
ಮನಮೋಹನ್ ಸಿಂಗ್ ಅವರು 1932 ರಲ್ಲಿ ಜನಿಸಿದರು. ಅವರು ಪ್ರತಿಷ್ಠಿತ ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಆಡಳಿತ ಅಧಿಕಾರಿಯಾಗಿದ್ದರು. ಅವರು ತಮ್ಮ ಸರಳ ಸ್ವಭಾವ ಮತ್ತು ಸೌಮ್ಯವಾದ ಮಾತುಗಳಿಗೆ ಪ್ರಸಿದ್ಧರಾಗಿದ್ದರು. ಅರ್ಥಶಾಸ್ತ್ರಜ್ಞ ಎಂದೇ ಹೆಸರಾಗಿರುವ ಸಿಂಗ್ ಅವರ ಪ್ರಮುಖ ಗುರುತು ಅವರ ನೀಲಿ ಪೇಟವಾಗಿತ್ತು.
2004 ರಿಂದ ಸುಮಾರು ಮೂರು ವರ್ಷಗಳ ಕಾಲ ನಾನು ಅವರ ಬಾಡಿ ಗಾರ್ಡ್ ಆಗಿದ್ದೆ. ಎಸ್ಪಿಜಿ ಪ್ರಧಾನಿ ಮಂತ್ರಿಯ ಆಂತರಿಕ ಭದ್ರತಾ ವಲಯದ ಭಾಗವಾಗಿದೆ.ಇಂತಹ ತಂಡದ ನೇತೃತ್ವವಹಿಸುವ ಅವಕಾಶ ನನಗೆ ಬಂದಿತ್ತು. ಎಐಜಿ ಸಿಪಿಟಿ ಎಂತಹ ಹುದ್ದೆ ಎಂದರೆ ಪ್ರಧಾನಿಯಿಂದ ಎಂದಿಗೂ ದೂರ ಇರುವಂತಿಲ್ಲ.
ದೆಹಲಿ ಮೆಟ್ರೋ ಹಂತ-4 ರ ರಿಥಾಲಾ-ನರೇಲಾ-ಕುಂಡ್ಲಿ ಕಾರಿಡಾರ್ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಜೂನ್ನಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಿದ ನಂತರ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ. 9.5 ಕೋಟಿ ರೂಪಾಯಿ ಮೌಲ್ಯದ ನಿರ್ಧಾರಗಳನ್ನು ಸರ್ಕಾರ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.